A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
…
continue reading

1
S1EP- 514: ಇಬ್ಬರು ಪ್ರಾಣ ಸ್ನೇಹಿತರ ಕಥೆ |A Short Story Of Two Friends
6:03
6:03
Play later
Play later
Lists
Like
Liked
6:03S1EP- 514: ಇಬ್ಬರು ಪ್ರಾಣ ಸ್ನೇಹಿತರ ಕಥೆ |A Short Story Of Two Friends ಒಂದೇ ಪ್ರಾಣ ಎರಡು ದೇಹ ಎಂಬಂತೆ ಇದ್ದ ಇಬ್ಬರು ಗೆಳೆಯರ ದೇಹಾಂತ್ಯವಾಯಿತು. ಒಬ್ಬ ಸ್ವರ್ಗಕ್ಕೆ ಹೋದ. ಮತ್ತೊಬ್ಬ ಭೂಮಿಯಲ್ಲಿ ಹುಳುವಾಗಿ ಹುಟ್ಟಿದ. ಹೀಗಿರುವ ಸ್ವರ್ಗದಲ್ಲಿ ಇದ್ದವನಿಗೆ ತನ್ನ ಮಿತ್ರನ ನೆನಪು ಕಾಡತೊಡಗಿತು. ಆಗ ಆತ ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು …
…
continue reading

1
S3 : EP -100:ಅಶ್ವಮೇಧ ಯಾಗದ ತಯಾರಿಗೆ ಹೊರಟ ಯುಧಿಷ್ಠಿರ| Yudhishthira sets out to prepare the Ashwamedha
15:22
15:22
Play later
Play later
Lists
Like
Liked
15:22ಅಶ್ವಮೇಧ ಯಾಗದ ತಯಾರಿಗೆ ಹೊರಟ ಯುಧಿಷ್ಠಿರ| Yudhishthira sets out to prepare the Ashwamedha ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾ ಭಾರತ ಮಹಾಯುದ್ಧದ ಬಳಿಕ ಮಹರ್ಷಿ ವ್ಯಾಸರಿಂದ ಅಶ್ವಮೇಧ ಯಾಗ ಮಾಡುವಂತೆ ಆದೇಶಿತನಾದ ಯುಧಿಷ್ಠಿರ ತಮ್ಮಂದಿರನ್ನು ಕರೆಸಿ ವಿಷಯವನ್ನು ಹೇಳಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥ…
…
continue reading

1
S3 : EP -101: ಅಶ್ವಮೇಧ ಯಾಗದ ಕಥೆ |The story of the Ashvamedha Yaga
12:29
12:29
Play later
Play later
Lists
Like
Liked
12:29S3 : EP -101: ಅಶ್ವಮೇಧ ಯಾಗದ ಕಥೆ |The story of the Ashvamedha Yaga ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಅಶ್ವಮೇಧ ಯಾಗಕ್ಕಾಗಿ ಸರ್ವ ಲಕ್ಷಣಗಳನ್ನು ಹೊಂದಿದ ಕುದುರೆಗಾಗಿ ಹುಡುಕಾಟ ಆರಂಭವಾಯಿತು. ಬಳಿಕ ಸಿಕ್ಕ ಕುದುರೆಯು ತನ್ನ ಪಯಣ ಆರಂಭಿಸಿತು. ಆಗ ಅಲ್ಲಿ ನಡೆದ ಘಟನೆಗಳೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್…
…
continue reading

1
S1EP- 513:ಯಯಾತಿ ಚಕ್ರವರ್ತಿಯ ಕಥೆ | The story of Emperor Yayati
7:00
7:00
Play later
Play later
Lists
Like
Liked
7:00S1EP- 513:ಯಯಾತಿ ಚಕ್ರವರ್ತಿಯ ಕಥೆ | The story of Emperor Yayati ಪ್ರಾಚೀನ ಕಾಲದಲ್ಲಿ ಯಯಾತಿ ಎಂಬ ಚಕ್ರವರ್ತಿ ಇದ್ದ ಅವನು ಎಷ್ಟು ಬಲಶಾಲಿ ಎಂದರೆ ಇಡೀ ಭೂ ಮಂಡಲವನ್ನು ಗೆದ್ದಿದ್ದ . ಅವನಲ್ಲಿ ಎಲ್ಲಾ ರೀತಿಯ ಸುಖ ಭೋಗಗಳು ಇದ್ದವು . ಹೀಗಿರುವ ಒಂದು ದಿನ ಆತನಿಗೆ ಸಾವು ಹತ್ತಿರ ಆಯಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾ…
…
continue reading

1
S3 : EP -99: ಯುದ್ಧ ಮುಗಿದರೂ ರಥದಿಂದ ಇಳಿಯದ ಶ್ರೀ ಕೃಷ್ಣ : Mahabharata Story
3:32
3:32
Play later
Play later
Lists
Like
Liked
3:32S3 : EP -99: ಯುದ್ಧ ಮುಗಿದರೂ ರಥದಿಂದ ಇಳಿಯದ ಶ್ರೀ ಕೃಷ್ಣ : Mahabharata Story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ೧೮ ನೇ ದಿನದ ಹಗಲು ಕಳೆದಿತ್ತು. ರಣರಂಗ ರಕ್ತ ಮಾಂಸಗಳ ಕೆಸರಿನಿಂದ ತುಂಬಿತ್ತು. ಆ ಸಮಯದಲ್ಲಿ ಗೆಲುವಿನ ನಗೆ ಬೀರಿದ್ದ ಅರ್ಜುನ ಕೃಷ್ಣ ನತ್ತ ನೋಡಿದ. ಆಗ ಇದ್ದ ನಿಯಮದಂತೆ ಕೃಷ್ಣ ರಥದಿಂದ ಕೆಳಗೆ ಮೊದಲು ಇಳಿಯಬೇಕಿತ್ತು ಆದರೆ ನಡೆದಿದ್ದೇ ಬೇರೆಯಾಗಿತ್ತು... ಅದ…
…
continue reading

1
S1EP- 512:ಕನಸಿನಲ್ಲಿ ಕಂಡ ದೇವರು | A god seen in a dream
7:20
7:20
Play later
Play later
Lists
Like
Liked
7:20S1EP- 512:ಕನಸಿನಲ್ಲಿ ಕಂಡ ದೇವರು | A god seen in a dream ಒಬ್ಬಾನೊಬ್ಬ ಇದ್ದ ಅವನ ಕನಸಿನಲ್ಲಿ ಒಮ್ಮೆ ದೇವರು ಬಂದು ಆತನನ್ನು ಊಟಕ್ಕೆ ಕರೆದ . ಹೀಗೆ ಊಟಕ್ಕೆ ಕರೆದ ಜಾಗ.... ಊರ ಕೊನೆಯಲ್ಲಿದ್ದ ಭೋಜನಶಾಲೆ. ಎಚ್ಚರವಾದ ನಂತರ ಆತನ ಕನಸನ್ನು ಈತ ಬಿಡಲಿಲ್ಲ . ಬಳಿಕ ಯೋಚಿಸಿ ಭಗವಂತ ಕರೆದ ಭೋಜನಶಾಲೆಗೆ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನ…
…
continue reading

1
S1EP- 511: ಸ್ವರ್ಗಕ್ಕಾಗಿ ಗೋದಾನ ಮಾಡಲು ಹೊರಟ ಗೌತಮ ಋಷಿ
7:21
7:21
Play later
Play later
Lists
Like
Liked
7:21S1EP- 511: ಸ್ವರ್ಗಕ್ಕಾಗಿ ಗೋದಾನ ಮಾಡಿದ ಗೌತಮ ಋಷಿ| Moral Story ಸ್ವರ್ಗದ ಕಾಮನೆಯಿಂದ ಗೌತಮ ಋಷಿ ಯಜ್ಞ ಮಾಡಿದನಂತೆ . ಈ ಸಮಯದಲ್ಲಿ ಹಲವು ರೀತಿಯ ದಾನಗಳಿದ್ದು ಅವುಗಳಲ್ಲಿ ಒಂದು ಗೋದಾನ. ಈ ಗೋದಾನಕ್ಕಾಗಿ ಬಡಕಲು ಗೋವುಗಳನ್ನು ತಯಾರು ಮಾಡಿ ನಿಲ್ಲಿಸಲಾಗಿತ್ತು... ಆಗ ಅಲ್ಲೊಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸ…
…
continue reading

1
S1EP- 510:ಬದುಕು ಬದಲಿಸುವ ಕಥೆ| A life changing story
6:09
6:09
Play later
Play later
Lists
Like
Liked
6:09S1EP- 510:ಬದುಕು ಬದಲಿಸುವ ಕಥೆ| A life changing story ಇದೊಂದು ಮಾರ್ಮಿಕ ಕಥೆ . ಬದುಕು ಬದಲಿಸುವ ಕಥೆ. ಒಂದೂರಲ್ಲಿ ಒಬ್ಬ ಸಾಮಾನ್ಯನಿದ್ದ. ಹಗಲು ಪೂರ್ತಿ ಮೈ ಮುರಿದು ಕೆಲಸ ಮಾಡಿ ಅತಿಥಿಗಳ ಸೇವೆಗೆ ಕಾಯುತ್ತಾ ಇದ್ದ . ಹೀಗಿರುವಾಗ ಒಂದು ದಿನ ಸಂತರ ಗುಂಪೊಂದು ಬಂತು . ಹೀಗೆ ಬಂದವರು ಆ ಸಾಮಾನ್ಯನ ಆತಿಥ್ಯ ಸ್ವೀಕರಿಸುವ ಮೊದಲು ಸಾಮಾನ್ಯನಿಗೆ ಕೆಲವು ಷರತ್ತುಗಳನ್ನು ಹಾಕಿದರು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ…
…
continue reading

1
S3 : EP -98: ಭೀಷ್ಮರ ದೇಹ ಪರಿತ್ಯಾಗ| Bhishma's last moments
15:27
15:27
Play later
Play later
Lists
Like
Liked
15:27S3 : EP -98: ಭೀಷ್ಮರ ದೇಹ ಪರಿತ್ಯಾಗ| Bhishma's last moments ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಇನ್ನೊಂದು ಸುಂದರ ಕಥೆ. ಯುಧಿಷ್ಠಿರನಿಗೆ ಭೀಷ್ಮ ಧರ್ಮೋಪದೇಶ ಮಾಡುವಾಗ ಅಲ್ಲೇ ಇದ್ದ ರಾಜರ ಸಮೂಹ ಇದೆಲ್ಲವನ್ನೂ ಕೇಳಿ ಮೂಕವಿಸ್ಮಿತರಾಗಿದ್ದರು. ಎಲ್ಲರೂ ಧನ್ಯತಾಭಾವದಲ್ಲಿರುವಾಗ ವ್ಯಾಸರು ಭೀಷ್ಮ ರ ಬಳಿ ಒಂದು ವಿಚಾರವನ್ನು ಪ್ರಸ್ತಾಪಿಸಿದರು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvl…
…
continue reading

1
S1EP- 509: ಜ್ಞಾನ ಸಂಪನ್ನ ಎಂದರೆ ಯಾರು?| Moral Story in Kannada
5:58
5:58
Play later
Play later
Lists
Like
Liked
5:58S1EP- 509: ಜ್ಞಾನ ಸಂಪನ್ನ ಎಂದರೆ ಯಾರು?| Moral Story in Kannada ಹಿಂದೊಮ್ಮೆ ಸ್ವಾಮಿ ರಾಮ ರನ್ನು ಅವರ ಗುರುಗಳು ಕೇಳಿದರಂತೆ... ನೀನು ಜ್ಞಾನ ಸಂಪನ್ನನ್ನೇನು? ರಾಮರು ಹೌದು ಎಂದು ಉತ್ತರಿಸಿದರು. ಆಗ ಸ್ವಾಮೀಜಿ ಹಾಗಾದರೆ ನೀನು ಕಲಿತಿದ್ದೀಯಾ ಎಂದು ಅಂದುಕೊಂಡಿದ್ದು ಬಂದದ್ದು ಎಲ್ಲಿಂದ? ಮತ್ತು ಕಲಿತಿದ್ದಿ ಎಂಬುದು ಯಾವುದೆಲ್ಲಾ? ಎಂದು ಪ್ರಶ್ನಿಸಿದರು ಅದಕ್ಕೆ ಸ್ವಾಮಿ ರಾಮ ರ ಉತ್ತರ ಏನಾಗಿತ್ತು ಎಂಬ ಸುಂದರ ಕಥೆ ಕೇಳಿ ಡಾ.…
…
continue reading

1
S1EP- 508:ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆಯೇ ? moral story
6:23
6:23
Play later
Play later
Lists
Like
Liked
6:23S1EP- 508:ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆಯೇ ? moral story ಒಬ್ಬ ಪುಟ್ಟ ಹುಡುಗಿ ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆ, ಬೇಡಿದ್ದನ್ನು ಕೊಡುತ್ತಾನೆ ಎಂದು ನಂಬಿದ್ದಳು. ಹೀಗಿರುವಾಗ ಈ ಹುಡುಗಿ ಹಲವು ವಿಭಿನ್ನ ಪ್ರಾರ್ಥನೆಯನ್ನು ಮಾಡಿಕೊಂಡಳು ಅದೇನದು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav…
…
continue reading

1
S3 : EP -97:ಪರಶುರಾಮರ ಹುಟ್ಟಿನ ಹಿನ್ನೆಲೆ :The Story of Parshuram
15:47
15:47
Play later
Play later
Lists
Like
Liked
15:47S3 : EP -97:ಪರಶುರಾಮರ ಹುಟ್ಟಿನ ಹಿನ್ನೆಲೆ :The Story of Parshuram ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಭೀಷ್ಮ ರನ್ನು ಯುಧಿಷ್ಠಿರ ಪ್ರಶ್ನಿಸುತ್ತಾ... ಪರಶುರಾಮರು ಮತ್ತು ವಿಶ್ವಾಮಿತ್ರರ ಹುಟ್ಟಿನ ಹಿನ್ನೆಲೆಯನ್ನು ತಿಳಿಸುವಂತೆ ಕೇಳಿಕೊಂಡರು ಆಗ ಭೀಷ್ಮ ರ ಉತ್ತರ ಏನಾಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್…
…
continue reading

1
S1EP- 507:ಅದೃಷ್ಟ ಒಲಿದು ಬರುವುದು ಯಾವಾಗ ?:A story of fate
6:18
6:18
Play later
Play later
Lists
Like
Liked
6:18S1EP- 507: ಅದೃಷ್ಟ ಒಲಿದು ಬರುವುದು ಯಾವಾಗ ?:A story of fate ಒಂದು ಊರಿನಲ್ಲಿ ಒಬ್ಬ ಇದ್ದ . ಸರಳ, ಸಜ್ಜನ, ಕಷ್ಟಪಟ್ಟು ದುಡಿಯುವವ... ಆದರೆ ಅವನಿಗೆ ಅದೃಷ್ಟ ಕೈ ಹಿಡಿಯುತ್ತಿರಲಿಲ್ಲ. ಹೀಗಿರುವ ಅಲ್ಲಿಗೊಬ್ಬರು ಸಂತರು ಬಂದರು. ಆಗ ವ್ಯಕ್ತಿ ಆ ಸಂತರಲ್ಲಿ ತನ್ನ ಕಷ್ಟ ಹೇಳಿಕೊಂಡ. ಅನುಗ್ರಹ ಬೇಡಿದ. ಆಗ ಸಂತ ಹೇಳಿದ ಪರಿಹಾರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯ…
…
continue reading

1
S1EP- 506:ಚತುರ ಮಂಗಗಳ ವ್ಯಾಪಾರಿಯ ಕಥೆ |The story of the monkey merchant
5:30
5:30
Play later
Play later
Lists
Like
Liked
5:30S1EP- 506:ಚತುರ ಮಂಗಗಳ ವ್ಯಾಪಾರಿಯ ಕಥೆ |The story of the monkey merchant ಒಂದಾನೊಂದು ಊರಿನಲ್ಲಿ ಹಲವಾರು ಮಂಗಗಳು ಇದ್ದವು. ಅವು ಊರಿನವರಿಗೆ ಬಹು ಕಾಟ ಕೊಡುತ್ತಿದ್ದವು . ಹೀಗಿರುವಾಗ ಆ ಊರಿಗೊಬ್ಬ ವ್ಯಪಾರಿ ಬಂದು ಒಂದು ಮಂಗಕ್ಕೆ ನೂರು ಊರು ಬೆಲೆ ನಿಗದಿ ಮಾಡಿದ. ಆ ಮೂಲಕ ಮಂಗಗಳನ್ನು ಕೊಂಡುಕೊಳ್ಳಲು ಹೊರಟನಂತೆ. ವ್ಯಾಪಾರಿ ಹೀಗೇಕೆ ಮಾಡಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ …
…
continue reading

1
S1EP- 505:ಬದುಕಿನಲ್ಲಿ ಹೊಂದಾಣಿಕೆಯ ಮಹತ್ವ : The importance of harmony in life
7:14
7:14
Play later
Play later
Lists
Like
Liked
7:14S1EP- 505:ಬದುಕಿನಲ್ಲಿ ಹೊಂದಾಣಿಕೆಯ ಮಹತ್ವ : The importance of harmony in life ಒಂದಾನೊಂದು ಊರಿನಲ್ಲಿ ನೂರಾರು, ಸಾವಿರಾರು ಮುಳ್ಳುಹಂದಿಗಳು ಬಲು ಸಾಮರಸ್ಯದಿಂದ ಬದುಕುತ್ತಿದ್ದವಂತೆ.ಅವೆಲ್ಲವೂ ಉತ್ತಮ ಹೊಂದಾಣಿಕೆಯಿಂದ ಜೀವನ ಕಳೆಯುತ್ತಿದ್ದವು. ಆದರೆ ಅವುಗಳಿಗೆ ಒಂದು ಬಹುದೊಡ್ಡ ಸವಾಲು ಎದುರಾಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇ…
…
continue reading

1
S3 : EP -96:ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದವ |Mahabharata story
14:19
14:19
Play later
Play later
Lists
Like
Liked
14:19S3 : EP -96:ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದವ |Mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಇನ್ನೊಂದು ಸುಂದರ ಕಥೆ. ಮಹಾಯುದ್ಧದ ಬಳಿಕ ಯುಧಿಷ್ಠಿರನಿಗೆ ಧರ್ಮೋಪದೇಶ ಮಾಡುತ್ತಿರುವ ಭೀಷ್ಮರು ಈ ಕಥೆಯಲ್ಲಿ ಯಾವ ಗೃಹಸ್ಥ ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದ ಎಂಬ ಕುರಿತಾದ ವಿಚಾರವನ್ನು ತಿಳಿಸುತ್ತಾರೆ ಯಾರದು? ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ…
…
continue reading

1
S1EP- 504:ಇರುವುದರಲ್ಲಿ ಸಂತೋಷ ಪಟ್ಟರೆ ಸ್ವರ್ಗ ಸುಖ :Heaven
6:00
6:00
Play later
Play later
Lists
Like
Liked
6:00S1EP- 504:ಇರುವುದರಲ್ಲಿ ಸಂತೋಷ ಪಟ್ಟರೆ ಸ್ವರ್ಗ ಸುಖ :Heaven ಕಾಗೆಯೊಂದು ತನ್ನ ಬದುಕಿನಲ್ಲಿ ರೋಸಿ ಹೋಗಿತ್ತು .. ರೂಪ ಕುರೂಪ ಕಡುಕಪ್ಪು ಬಣ್ಣ.. ಜನರು ನನ್ನನ್ನು ಓಡಿಸುತ್ತಾರೆ. ಎಂದು ಸನ್ಯಾಸಿ ಹತ್ತಿರ ಹೋಗಿ ತನ್ನ ಸಮಸ್ಯೆಯ ಕುರಿತು ತಿಳಿಸಿತು .. ಆಗ ಸನ್ಯಾಸಿ ಹೇಳಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhya…
…
continue reading

1
S1EP- 503:ನಾರದರ ಅಹಂಕಾರ ಶಮನ ಮಾಡಲು ಶ್ರೀ ಕೃಷ್ಣನ ಉಪಾಯ |Sri Krishna's idea
5:50
5:50
Play later
Play later
Lists
Like
Liked
5:50S1EP- 503:ನಾರದರ ಅಹಂಕಾರ ಶಮನ ಮಾಡಲು ಶ್ರೀ ಕೃಷ್ಣನ ಉಪಾಯ |Sri Krishna's idea ಮಹರ್ಷಿ ನಾರದರಿಗೆ ತನಗಿಂತ ದೊಡ್ಡ ಭಕ್ತ ಯಾರು ಇಲ್ಲ ಎಂಬ ಅಹಂಕಾರ ಬಂದಿತ್ತು . ಇದನ್ನು ಸರಿಮಾಡಲು ಭಗವಾನ್ ಶ್ರೀ ಕೃಷ್ಣ ಒಂದು ಉಪಾಯ ಮಾಡಿದ ಆ ಮೂಲಕ ನಾರದರ ಅಹಂಕಾರ ಹೋಗಲಾಡಿಸಲು ಹೊರಟ. ಹಾಗಾದರೆ ಏನದು ಉಪಾಯ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿ…
…
continue reading

1
S1EP- 502:ಶ್ರೀಮಂತ ವ್ಯಕ್ತಿಯ ವಿಚಿತ್ರ ಆಸೆ|Strange desire of a rich man
9:11
9:11
Play later
Play later
Lists
Like
Liked
9:11S1EP- 502: ಶ್ರೀಮಂತ ವ್ಯಕ್ತಿಯ ವಿಚಿತ್ರ ಆಸೆ|Strange desire of a rich man ಒಬ್ಬ ತುಂಬಾ ದೊಡ್ಡ ಶ್ರೀಮಂತ ಇದ್ದನಂತೆ. ಅವನು ತನ್ನ ಜೀವಮಾನ ಪೂರ್ತಿ ಅಪಾರ ಸಂಪತ್ತನ್ನು ಸಂಗ್ರಹಿಸಿ ಗುಡ್ಡೆ ಹಾಕಿದ್ದನಂತೆ.ಹೀಗಿರುವ ಆತನಿಗೆ ಸಾವು ಸಮೀಪಿಸಿತಂತೆ. ಆಗ ಹೇಗಾದರೂ ಮಾಡಿ ತನ್ನ ಸಂಪತ್ತನ್ನು ಪರಲೋಕಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಯೋಚಿಸಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲ…
…
continue reading

1
S3 : EP -95:ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು: Dharmopadesha
16:41
16:41
Play later
Play later
Lists
Like
Liked
16:41S3 : EP -95:ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು: Dharmopadesha ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು ಯುಧಿಷ್ಠಿರನಿಗೆ ಧರ್ಮದ ಉಪದೇಶ ಮಾಡುತ್ತಿರುವ ಭೀಷ್ಮರು ತಮ್ಮ ಮಾತು ಮುಂದುವರೆಸುತ್ತಾ, ಹಿಂದೆ ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು ಎಂಬುದನ್ನು ವಿವರಿಸಿದರು ಈ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ …
…
continue reading

1
S1EP- 501:ಆಹಾರ ಹುಡುಕಿ ಸಮುದ್ರ ಸೇರಿದ ಹಕ್ಕಿ :A story of a bird
2:15
2:15
Play later
Play later
Lists
Like
Liked
2:15S1EP- 501:ಆಹಾರ ಹುಡುಕಿ ಸಮುದ್ರ ಸೇರಿದ ಹಕ್ಕಿ :A story of a bird ಕಾಳು, ಬೇಳೆ ಸಾಗಿಸುವ ಹಡಗೊಂಡು ದೂರ ಪ್ರಯಾಣಕ್ಕೆ ತಯಾರಾಗಿ ನಿಂತಿತ್ತು. ಅದನ್ನ ಕಂಡ ಹಕ್ಕಿಯೊಂದು ಆಹಾರಕ್ಕಾಗಿ ಹಡಗಿನ ಒಳಗೆ ಬಂದು ಅಲ್ಲಿದ್ದ ಆಹಾರ ತಿನ್ನಲು ಶುರುಮಾಡಿತು. ಆಗಲೇ ಹಡಗು ಹೊರಟು ಸಮದ್ರದಲ್ಲಿ ಸಾಗಿತ್ತು. ಆದರೆ ಹಕ್ಕಿಗೆ ಅದು ತಿಳಿಯಲಿಲ್ಲ! ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹ…
…
continue reading

1
S1EP- 500:ಭಿಕ್ಷುಕನ ಕಥೆ | The story of the beggar
6:27
6:27
Play later
Play later
Lists
Like
Liked
6:27S1EP- 500:ಭಿಕ್ಷುಕನ ಕಥೆ | The story of the beggar ಒಂದು ಊರಿನಲ್ಲಿ ಒಬ್ಬ ಭಿಕ್ಷುಕ ಇದ್ದ . ಆತ ಒಂದು ರೈಲು ನಿಲ್ದಾಣದಲ್ಲಿ ಶ್ರೀಮಂತನನ್ನು ಕಂಡ. ಆತನಲ್ಲಿಗೆ ಹೋಗಿ ತನಗೆ ಏನಾದ್ರು ಕೊಡುವಂತೆ ಕೇಳಿದ. ಆಗ ಅಲ್ಲಿ ನಡೆದಿದ್ದೇನು? ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]…
…
continue reading

1
S3 : EP -94:ತಪಸ್ವಿ ಜಾಜಲಿಯ ಕಥೆ | The story of the Jajali
16:11
16:11
Play later
Play later
Lists
Like
Liked
16:11S3 : EP -94:ತಪಸ್ವಿ ಜಾಜಲಿಯ ಕಥೆ | The story of the Jajali ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು ಭೀಷ್ಮರು ದುರ್ಯೋಧನನ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋಗುತ್ತಾರೆ ... ಧರ್ಮ ಪರಿಪಾಲನೆಯ ಬಗ್ಗೆ ವಿವರಿಸುತ್ತಾರೆ. ಈಗ ಜಾಜಲಿ ಎಂಬ ಬಾಹ್ಮಣನ ಕುರಿತು ಹೇಳುತ್ತಾ ಉಪದೇಶ ಮಾಡುತ್ತಾರೆ .. ಹಾಗಾದ್ರೆ ಅವರು ಏನಂದ್ರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.co…
…
continue reading

1
S1EP- 499:ಸುಖಿ ಜೀವನದ ತೊಂದರೆ| The problem with a happy life
6:21
6:21
Play later
Play later
Lists
Like
Liked
6:21S1EP- 499:ಸುಖಿ ಜೀವನದ ತೊಂದರೆ The problem with a happy life ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ . ಆತನಿಗೆ ಎರಡು ಗಂಡುಮಕ್ಕಳು. ಬಾಲ್ಯದಿಂದ ಮಕ್ಕಳಿಗೆ ಆತ ಸುಖಿ ಜೀವನ ನೀಡಿದ್ದ . ಅದೇ ಅವನಿಗೆ ಮುಂದೆ ತೊಂದರೆಯಾಯಿತು. ಅದೇನದು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]…
…
continue reading

1
S3 : EP -93:ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಯಾವುದು? | Mahabharata Story in Kannada
16:21
16:21
Play later
Play later
Lists
Like
Liked
16:21S3 : EP -93: ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಯಾವುದು? | Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಭೀಷ್ಮರು ಮುಂದುವರೆದು ಹೇಳುತ್ತಾರೆ ಯುಧಿಷ್ಠಿರ ... ಈ ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಒಂದಿದೆ ಎಂದು ಅದರ ಬಗ್ಗೆ ತಿಳಿಸುತ್ತಾರೆ . ಹಾಗಾದ್ರೆ ಅದು ಯಾವುದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್…
…
continue reading

1
S1EP- 498 : ಮನುಷ್ಯ ತನ್ನ ಬದುಕಿಗೆ ಎಷ್ಟು ಹೊಂದಿಕೊಂಡಿರುತ್ತಾನೆ ?|How much is a person adapted to his life?
6:45
6:45
Play later
Play later
Lists
Like
Liked
6:45S1EP- 498 : ಮನುಷ್ಯ ತನ್ನ ಬದುಕಿಗೆ ಎಷ್ಟು ಹೊಂದಿಕೊಂಡಿರುತ್ತಾನೆ ?|How much is a person adapted to his life? ಮನುಷ್ಯನು ತನ್ನ ಬದುಕನ್ನು ಬಹಳಷ್ಟು ಪ್ರೀತಿಸುತ್ತಾನೆ . ಬದುಕಬೇಕೆಂದು ನಾನಾ ಕೆಲಸದಲ್ಲಿ ತೊಡಗಿಕೊಳ್ಳುತ್ತಾನೆ ಒಟ್ಟಾರೆಯಾಗಿ ತನ್ನ ಬದುಕಿಗೆ ಅಂಟಿಕೊಂಡಿರುತ್ತಾನೆ . ಹೀಗೆ ಮನುಷ್ಯ ತನ್ನ ಬದುಕಿಗೆ ಎಷ್ಟು ಅಂಟಿಕೊಂಡಿರುತ್ತಾನೆ ಎಂಬುದನ್ನು ತಿಳಿಸುವ ಎರಡು ಕಥೆಗಳಿವೆ ಈ ಸುಂದರ ಕಥೆಗಳನ್ನು ಕೇಳಿ .... ಡಾ…
…
continue reading
S1EP- 497 : ಬದುಕಿನ ಪಾಠ | Life lesson ಒಬ್ಬನಿಗೆ ಬದುಕು ಸಾಕಾಯಿತು. ಎಲ್ಲಿ ನೋಡಿದರೂ ಬದುಕಿನ ಇಲಿಗಳ ಓಟ. ಎಲ್ಲವನ್ನೂ ಬಿಟ್ಟು ಒಂದು ಕಡೆ ನೆಮ್ಮದಿಯಿಂದ ಇರಬೇಕೆಂಬ ಆಸೆ ಇದ್ದರೂ ಅದು ಸಾಧ್ಯವಾಗಲಿಲ್ಲ ..ಆಗ ಒಬ್ಬ ಮಹಾನ್ ಜ್ಞಾನಿ ಹತ್ತಿರ ಹೋದ ಆಗ ಅಲ್ಲೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipo…
…
continue reading

1
S3 : EP -92:ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು|Mahabharata Story in Kannada
15:57
15:57
Play later
Play later
Lists
Like
Liked
15:57S3 : EP -92:ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು|Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಯುಧಿಷ್ಠಿರ ಮತ್ತೆ ಭೀಷ್ಮರನ್ನು ಪ್ರಶ್ನಿಸಿದ. ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು ಎಂದ . ಆಗ ಭೀಷ್ಮರು ಹಿಂದೆ ನಡೆದ ಭಗವಾನ್ ಪರಶುರಾಮರು ಹೇಳಿದ ಕಥೆ ಮೂಲಕ ವಿವರಣೆ ನೀಡಿದರು. ಹಾಗಾದ್ರೆ ಹೇಗಿತ್ತು ವಿವರಣೆ ಎಂಬ ಸುಂದರ ಕಥೆ…
…
continue reading

1
S1EP- 496 : ರೈತನ ಸಮಸ್ಯೆಗೆ ಬುದ್ಧ ಹೇಳಿದ ಪರಿಹಾರ |story of buddha
6:46
6:46
Play later
Play later
Lists
Like
Liked
6:46S1EP- 496 : ರೈತನ ಸಮಸ್ಯೆಗೆ ಬುದ್ಧ ಹೇಳಿದ ಪರಿಹಾರ |story of buddha ಬುದ್ಧ ದೇವನನ್ನು ಗುರು ಹಾಗೂ ಈತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಲ್ಲವ ಎಂದು ನಂಬಿಕೆ ಹೊಂದಿದ್ದ ರೈತ ಒಬ್ಬ ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಆತನಿದ್ದಲ್ಲಿಗೆ ಹೋದ. ಹಾಗಂತ ರೈತನ ಸಮಸ್ಯೆ ತುಂಬಾ ದೊಡ್ಡದಾಗಿರಲಿಲ್ಲ .ಹಾಗಾದ್ರೆ ಏನದು ರೈತನ ಸಮಸ್ಯೆ ? ಈತನ ಸಮಸ್ಯೆಗೆ ಬುದ್ಧನ ಉತ್ತರ ಏನು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್…
…
continue reading

1
S1EP- 495 : ಮಾನಸಿಕ ಶಾಂತಿ ಹುಡುಕಿ ಹೊರಟ ರಾಜ | search of mental peace
7:58
7:58
Play later
Play later
Lists
Like
Liked
7:58S1EP- 495 : ಮಾನಸಿಕ ಶಾಂತಿ ಹುಡುಕಿ ಹೊರಟ ರಾಜ | search of mental peace ಒಂದಾನೊಂದು ಊರಿನಲ್ಲಿ ಒಬ್ಬ ರಾಜ ಇದ್ದ . ಅವನ ಪ್ರಜಾಪ್ರೇಮದ ಕಥೆ ಎಲ್ಲೆಡೆ ಹರಡಿತ್ತು .ಎಲ್ಲರಿಗೂ ಅಚ್ಚುಮೆಚ್ಚಿನ ರಾಜನಾಗಿದ್ದ. ಆದರೆ ಅವನಿಗೆ ಎಲ್ಲಾ ಇದ್ದರೂ ಇನ್ನೂ ಏನೋ ಬೇಕು ಎನ್ನುವ ಭಾವನೆ ಇತ್ತು .ಇದಕ್ಕೆ ಪರಿಹಾರ ಹುಡುಕಿ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭ…
…
continue reading

1
S1EP- 494 : ಪ್ರಾಮಾಣಿಕ ಹುಡುಗನ ಕಥೆ | Story of a boy who is honest
6:56
6:56
Play later
Play later
Lists
Like
Liked
6:56S1EP- 494 : ಪ್ರಾಮಾಣಿಕ ಹುಡುಗನ ಕಥೆ | Story of a boy who is honest ಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ …
…
continue reading

1
S1EP - 493:ಗುರುವನ್ನೇ ಪರೀಕ್ಷಿಸ ಹೊರಟ ಶಿಷ್ಯ !|Moral Story
6:11
6:11
Play later
Play later
Lists
Like
Liked
6:11S1EP - 493:ಗುರುವನ್ನೇ ಪರೀಕ್ಷಿಸ ಹೊರಟ ಶಿಷ್ಯ !|Moral Story ಶಿಷ್ಯನಿಗೆ ಒಂದು ಸಂದೇಹ ಬಂತು. ತನ್ನ ಗುರು ಮಹಾ ಜ್ಞಾನಿಗಳು, ಭಗವಂತನನ್ನು ಸಾಕ್ಷಾತ್ಕರಿಸಿಕೊಂಡವರು ಎಂದು ಎಲ್ಲರೂ ಹೇಳುತ್ತಾರೆ. ಹಾಗಾದ್ರೆ ಅದು ನಿಜವೇ ಎಂದು ಪರೀಕ್ಷಿಸಲು ಗುರುಗಳಿದ್ದಲ್ಲಿಗೆ ಹೋದ .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ …
…
continue reading

1
S3 : EP -91:ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ| Dharmopadesha
15:59
15:59
Play later
Play later
Lists
Like
Liked
15:59S3 : EP -91:ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ| Dharmopadesha ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ ಮಾಡುವ ಕಥೆ . ಭೀಷ್ಮರು ಯುಧಿಷ್ಠಿರನನ್ನು ಉದ್ದೇಶಿಸಿ ಧರ್ಮದ ಕುರಿತಾಗಿ ಅತ್ಯಂತ ಉತ್ತಮ ರೀತಿಯ ಉಪದೇಶವನ್ನು ಮಾಡುತ್ತಾರೆ. ಹಾಗಾದ್ರೆ ಆ ಉಪದೇಶದಲ್ಲಿ ಏನೆಲ್ಲಾ ವಿಚಾರಗಳಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.…
…
continue reading

1
S1EP - 492:ಬದುಕು ಎಂಬ ನೂರು ಕನಸುಗಳು | A hundred dreams of life
6:01
6:01
Play later
Play later
Lists
Like
Liked
6:01S1EP - 492:ಬದುಕು ಎಂಬ ನೂರು ಕನಸುಗಳು | A hundred dreams of life ಬಳಲಿ ಬಂದವನಿಗೆ ಒಂದು ಸೂರು ಬೇಕಿತ್ತು. ಹಾದಿಯಲ್ಲಿ ಕಂಡ ಅದೆಷ್ಟೋ ಮನೆಗಳಲ್ಲಿ ಅವನಿಗೆ ತಂಗಲು ಸರಿ ಅನ್ನಿಸಲಿಲ್ಲ. ಕಟ್ಟ ಕಡೆಗೆ ಒಂದು ಮನೆ ಒಪ್ಪಿಗೆ ಆಯಿತು. ಒಳಗೆ ಹೋಗಿ ಉಂಡು- ತಿಂದು ನಿದ್ರೆಗೆ ಜಾರಿದ... ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾ…
…
continue reading
S1EP - 491:ಮೂವರು ವಿರಕ್ತರ ಕಥೆ : Moral Story ಒಂದಾನೊಂದು ದ್ವೀಪದಲ್ಲಿ ಮೂವರು ವಿರಕ್ತರು ವಾಸಮಾಡುತ್ತಿದ್ದರು . ಪುಟ್ಟ ಗುಡಿಸಲು ಕಟ್ಟಿಕೊಂಡು ಸರಳವಾಗಿ ಬದುಕುತ್ತಿದ್ದರು . ಹೀಗಿರುವಾಗ ಇವರ ಇರುವಿಕೆ ದೊಡ್ಡ ಧರ್ಮ ಗುರುವಿಗೆ ತಿಳಿಯಿತು . ಹೇಗಾದರೂ ಮಾಡಿ ಇವರನ್ನು ತಮ್ಮ ಧರ್ಮಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಇರುವಲ್ಲಿ ಬಂದರು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www…
…
continue reading

1
S3 : EP -90:ರಾಜ ಧರ್ಮ ಬೋಧಿಸಿದ ಭೀಷ್ಮ : Bhishma taught the Rajadarma
21:17
21:17
Play later
Play later
Lists
Like
Liked
21:17S3 : EP -90:ರಾಜ ಧರ್ಮ ಬೋಧಿಸಿದ ಭೀಷ್ಮ : Bhishma taught the Rajadarma ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಸಾವಿನ ಅಂಚಿನಲ್ಲಿದ್ದ ಭೀಷ್ಮರು ತಮ್ಮ ದೇಹತ್ಯಾಗ ಮಾಡುವುದಕ್ಕೂ ಮೊದಲು ಯುಧಿಷ್ಠಿರನಿಗೆ ರಾಜ ಧರ್ಮವನ್ನು ಬೋಧಿಸುತ್ತಾರೆ . ಹಾಗಾದ್ರೆ ಈ ರಾಜ ಧರ್ಮದಲ್ಲಿ ಏನೆಲ್ಲಾ ಪ್ರಮುಖ ಅಂಶಗಳು ಒಳಗೊಂಡಿದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿ…
…
continue reading

1
S1EP - 490: ಕಷ್ಟ ಪಟ್ಟರೆ ಯಶಸ್ಸು ಸಾಧ್ಯ : Moral Stories
4:55
4:55
Play later
Play later
Lists
Like
Liked
4:55S1EP - 490: ಕಷ್ಟ ಪಟ್ಟರೆ ಯಶಸ್ಸು ಸಾಧ್ಯ : Moral Stories ನಾಲ್ಕು ಜನ ಒಂದು ಊರಿನಿಂದ ಮತ್ತ್ತೊಂದು ಊರಿಗೆ ಪ್ರಯಾಣ ಹೊರಟಿದ್ದರು. ಒಬ್ಬ ಭಕ್ತಿ ಯೋಗಿ , ಇನ್ನೊಬ್ಬ ಜ್ಞಾನ ಯೋಗಿ ,ಮತ್ತೊಬ್ಬ ಕರ್ಮಾ ಯೋಗಿ ಹಾಗು ಇನ್ನೊಬ್ಬ ಕ್ರಿಯಾ ಯೋಗಿ , ಅವರಿಗೆ ಅವರದ್ದೇ ಆದ ನಿಲುವಿತ್ತು. ಹೀಗಿರುವಾಗ ದಾರಿಯಲ್ಲಿ ಅವರು ಒಂದು ಕಾಡು ಪ್ರವೇಶಿಸಿದ್ರು. ಆಗ ಒಂದು ಘಟನೆ ನಡೆಯಿತು. ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ…
…
continue reading

1
S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story
22:18
22:18
Play later
Play later
Lists
Like
Liked
22:18S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಋಷಿಗಳನ್ನೂ ಒಳಗೊಂಡಂತೆ ಎಲ್ಲರೂ ಯುಧಿಷ್ಠಿರನಿಗೆ ಸಮಾಧಾನ ಮಾಡಿದರು. ಆದರೆ ಅವನಿಗೆ ನೋವು ಕಡಿಮೆಯಾಗಲಿಲ್ಲ. ತನ್ನಿಂದ ಕೌರವರು ಹತರಾದರು ಎಂದು ನೋವು ಪಟ್ಟ. ಆಗ ಕೃಷ್ಣ ಏನು ಹೇಳಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlist…
…
continue reading

1
S1EP - 489:ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich
7:15
7:15
Play later
Play later
Lists
Like
Liked
7:15S1EP - 489: ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich ಒಂದು ಊರಿನಲ್ಲಿ ಒಬ್ಬ ಶ್ರೀಮಂತ ಇದ್ದ. ಅವನಿರುವ ಪ್ರದೇಶದಲ್ಲಿ ಶ್ರೀಮಂತಿಕೆಯನ್ನು ಅಳೆಯುವ ವಿಧಾನವೇ ಬೇರೆ ಇತ್ತು. ಒಂಟೆಗಳ ಒಡೆತನದಲ್ಲಿ ಯಾರು ಹೆಚ್ಚು ಒಂಟೆ ಹೊಂದಿರುತ್ತಾರೋ ಅವರೇ ಹೆಚ್ಚು ಶ್ರೀಮಂತ. ಆದರೆ ಆ ಊರಿನಲ್ಲಿ ಇವನಷ್ಟು ಯಾರು ಹೆಚ್ಚು ಒಂಟೆ ಹೊಂದಿರಲಿಲ್ಲ . ಹಾಗಾದ್ರೆ ಆತ ಅಷ್ಟು ಶ್ರೀಮಂತ ಆಗಿದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯ…
…
continue reading

1
S1EP - 488: ಅರಮನೆಗೆ ಬಂದ ಸಾಧು | Sadhu came to the palace
6:02
6:02
Play later
Play later
Lists
Like
Liked
6:02S1EP - 488: ಅರಮನೆಗೆ ಬಂದ ಸಾಧು | Sadhu came to the palace ಒಂದಾನೊಂದು ಊರಿಗೆ ಒಬ್ಬ ಸಾಧು ಬಂದ. ಈ ವಿಷಯ ರಾಜನಿಗೆ ತಿಳಿಯಿತು . ತಕ್ಷಣ ರಾಜ ಅವರಲ್ಲಿ ತಮ್ಮ ಅರಮನೆಗೆ ಬರಬೇಕೆಂದು ಪ್ರಾರ್ಥಿಸಿದ. ಸಾಧುಗಳು ಒಪ್ಪಿ ಅರಮನೆಗೆ ಹೋದರು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ…
…
continue reading

1
S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga
16:45
16:45
Play later
Play later
Lists
Like
Liked
16:45S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹತರಾದ ಎಲ್ಲರ ದಹನ ಮತ್ತು ಇತ್ಯಾದಿ ಕ್ರಿಯೆಗಳನ್ನು ನೆರವೇರಿಸಲಾಯಿತು. ಧೃತರಾಷ್ಟ್ರನನ್ನು ಮುಂದಿಟ್ಟುಕೊಂಡು ಯುಧಿಷ್ಠಿರ ಗಂಗಾ ತೀರಕ್ಕೆ ಬಂದ. ಅಲ್ಲಿ ಏನೆಲ್ಲಾ ಘಟನೆಗಳು ನಡೆಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
…
continue reading

1
S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story
6:21
6:21
Play later
Play later
Lists
Like
Liked
6:21S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಅವನಿಗೆ ಇಬ್ಬರು ಗಂಡುಮಕ್ಕಳು. ತಕ್ಕಮಟ್ಟಿಗೆ ಶ್ರೀಮಂತನಾಗಿದ್ದ ಹಾಗೂ ತನ್ನ ಮಕ್ಕಳನ್ನು ಸಣ್ಣ ವಯಸ್ಸಿನಿಂದ ಸುಖಿ ಜೀವನದಲ್ಲಿ ಬೆಳೆಸಿದ್ದ. ಇದೆ ಮುಂದೆ ಮಕ್ಕಳಿಗೆ ಮುಳ್ಳಾಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡ…
…
continue reading
S1EP - 486: ಮಾಯೆ ಎಂದರೇನು ?| What is Maya? ಒಂದು ಬಾರಿ ನಾರದರು ವೈಕುಂಠಕ್ಕೆ ಹೋದರಂತೆ. ಅಲ್ಲಿ ಹೋಗಿ ತನ್ನ ಕೆಲವು ಮಹತ್ವದ ಸಂದೇಹಗಳನ್ನು ನಾರಾಯಣನ ಮುಂದಿಟ್ಟರಂತೆ. ಅವುಗಳಲ್ಲಿ ಮಾಯೆಯೂ ಒಂದಾಗಿತ್ತು. ಹಾಗೆಂದರೇನು ಎಂದು ಕೇಳಿದರಂತೆ. ಅದಕ್ಕೆ ಶ್ರೀಮನ್ನಾರಾಯಣ ಏನು ಉತ್ತರ ಕೊಟ್ಟರು ಮತ್ತು ಇನ್ನು ಯಾವೆಲ್ಲ ಸಂದೇಶಗಳಿಗೆ ಉತ್ತರ ಸಿಕ್ಕಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten…
…
continue reading

1
S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra
18:15
18:15
Play later
Play later
Lists
Like
Liked
18:15S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ನಂತರ ವಿದುರ ನಾನಾ ರೀತಿಯಲ್ಲಿ ಧೃತರಾಷ್ಟ್ರನಿಗೆ ಸಮಾಧಾನ ಮಾಡುತ್ತಿದ್ದ. ಮನುಷ್ಯ ಜನ್ಮ ಮತ್ತು ಧರ್ಮ , ಜೀವನದ ಬಗ್ಗೆ ಹಿತವಚನ ನೀಡಿದ. ಆದರೂ ಧೃತರಾಷ್ಟ್ರನಿಗೆ ಸಮಾಧಾನ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯ…
…
continue reading

1
S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger
5:46
5:46
Play later
Play later
Lists
Like
Liked
5:46S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger ಸಂತನೊಬ್ಬ ತನ್ನ ಶಿಷ್ಯರೊಂದಿಗೆ ತೀರ್ಥಯಾತ್ರೆ ಮಾಡುತ್ತಾ, ಗಂಗಾ ತೀರಕ್ಕೆ ಬಂದನಂತೆ. ಆ ಸಮಯದಲ್ಲಿ ಅಲ್ಲಿ ಸ್ನಾನ ಮಾಡಲು ಕುಟುಂಬವೊಂದು ಬಂದಿತ್ತು. ಕೆಲ ಹೊತ್ತಿನಲ್ಲಿ ಆ ಕುಟುಂಬದವರ ನಡುವೆ ಗಲಾಟೆ ಆರಂಭವಾಗಿ ಅವರ ಧ್ವನಿ ಹೆಚ್ಚಾಯಿತು. ಆಗ ಸಂತ ನಗುತ್ತಾ ತನ್ನ ಶಿಶ್ಯರ ಜೊತೆ ಕೇಳಿದ ... ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ ಎಂದು. ಆಗ ಶಿಷ್ಯರ ಉತ್ತರ ಏನಾಗಿತ…
…
continue reading

1
S1EP - 484:ಚಕ್ರವರ್ತಿಯ ಮನಸ್ಸಿನ ರಹಸ್ಯ! | The Secret of the Emperor's Mind!
4:43
4:43
Play later
Play later
Lists
Like
Liked
4:43S1EP - 484: ಚಕ್ರವರ್ತಿಯ ಮನಸ್ಸಿನ ರಹಸ್ಯ! | The Secret of the Emperor's Mind! ಒಂದಾನೊಂದು ಕಾಲದಲ್ಲಿ ಒಬ್ಬ ಚಕ್ರವರ್ತಿ ಇದ್ದ. ವಿಶಾಲವಾದ ಸಾಮ್ರಾಜ್ಯ, ಸಂಪತ್ತು ಇದ್ದರೂ ಈತ ನಿರ್ಲಿಪ್ತನಾಗಿದ್ದ. ವರ್ಷಗಟ್ಟಲೆ ತಪ್ಪಸ್ಸು ಮಾಡಿದವರೂ ಕೂಡ ಈತನನ್ನು ಕಂಡು ಅಚ್ಚರಿಪಡುತ್ತಿದ್ದರು. ಹೀಗಿರುವಾಗ ಈತನ ಈ ಮನೋಭಾವನೆಯ ರಹಸ್ಯ ತಿಳಿಯಲು ಒಬ್ಬ ಬಂದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲ…
…
continue reading

1
S1EP - 483:ಬದುಕಿಗೊಂದು ಸುಂದರ ಪಾಠ |A beautiful lesson for life
6:36
6:36
Play later
Play later
Lists
Like
Liked
6:36S1EP - 483:ಬದುಕಿಗೊಂದು ಸುಂದರ ಪಾಠ |A beautiful lesson for life ಒಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ . ಒಂದು ಸಂಜೆ ಕೆಲಸ ಮುಗಿಸಿ ಆತ ಮನೆಗೆ ಹೊರಟ. ಆಗ ಆತನ ಅಂಗಡಿಗೆ ಒಂದು ವಿಷದ ಹಾವು ಬಂತು. ಅದು ತುಂಬ ಹಸಿದ್ದಿತ್ತು. ಆದರೆ ಅದಕ್ಕೆ ಬೇಕಾದ ಆಹಾರ ಸಿಗಲಿಲ್ಲ ಆಗ ಅದು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್…
…
continue reading

1
S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ |Mahabharata story
16:38
16:38
Play later
Play later
Lists
Like
Liked
16:38S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ Mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧವನ್ನು ಕಂಡು ಯುಧಿಷ್ಠಿರ ನೋವಿನಲ್ಲಿದ್ದ ಇತ್ತ ದ್ರೌಪದಿಯೂ ದುಃಖ ಮತ್ತು ಕೋಪದಲ್ಲಿದ್ದಳು. ಆಕೆ ಭೀಮನಲ್ಲಿ ಅಶ್ವತ್ಥಾಮನನ್ನು ಕೊಲ್ಲುವಂತೆ ಹೇಳಿದಳು. ಆಗ ಭೀಮ ಅಶ್ವತ್ಥಾಮನನ್ನು ಸಂಹರಿಸಲು ಹೋರಾಟ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
…
continue reading

1
S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery
5:28
5:28
Play later
Play later
Lists
Like
Liked
5:28S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery ಕಡು ಬಡವ ಒಬ್ಬ ಇದ್ದ. ಹುಟ್ಟಿನಿಂದಲೇ ಬೆನ್ನು ಹತ್ತಿದ ಈ ಬಡತನ ಆತನನ್ನು ಕಾಡುತ್ತಿತ್ತು . ಹೊಟ್ಟೆಗಿದ್ರೆ ಬಟ್ಟೆಗಿಲ್ಲ, ಬಟ್ಟೆಗಿದ್ರೆ ಹೊಟ್ಟೆಗಿಲ್ಲ . ಹೀಗೆ ಕಷ್ಟದಲ್ಲಿ ಬದುಕು ಸಾಗುತ್ತಿತ್ತು. ಹೀಗಿರುವಾಗ ಒಂದು ದೇವಾಲಯಕ್ಕೆ ಹೋದಾಗ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten…
…
continue reading

1
S1EP - 481:ದನಕಾಯುವವನಿಗೆ ಎದುರಾದ ಅಚ್ಚರಿ !|Moral Story
5:26
5:26
Play later
Play later
Lists
Like
Liked
5:26S1EP - 481:ದನಕಾಯುವವನಿಗೆ ಎದುರಾದ ಅಚ್ಚರಿ !|Moral Story ಒಂದು ಊರಿನಲ್ಲಿ ಒಬ್ಬ ದನಕಾಯುವವನಿದ್ದ. ಆತ ಪ್ರತಿನಿತ್ಯ ತನ್ನ ದನವನ್ನು ಕಾಡಿಗೆ ಕರೆದುಕೊಂಡು ಹೋಗಿ ಹೊಟ್ಟೆ ತುಂಬಾ ಮೇಯಿಸಿ ತಾನೂ ಊಟ ಮಾಡಿ ಮಲಗುತ್ತಿದ್ದ. ಹೀಗಿರುವಾಗ ಒಂದು ದಿನ ಅಚ್ಚರಿಯ ಘಟನೆಯೊಂದು ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ…
…
continue reading